ಬುಧವಾರ ತಡರಾತ್ರಿ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿರುವ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿ ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿ ಪರಾರಿಯಾಗಿರುವ ಕಳ್ಳರು.
ಕಳೆದ ಶನಿವಾರ ತಡರಾತ್ರಿ ಇದೇ ಅಂಗಡಿಯ ಪಕ್ಕದಲ್ಲಿರುವ ಕಿಶೋರ್ ಎಂಬುವವರಿಗೆ ಸೇರಿದ ಮತ್ತೊಂದು ಮೊಬೈಲ್ ಸರ್ವೀಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ರೋಲಿಂಗ್ ಶೆಟರ್ ಮೀಟಿದ್ದರು, ಆದರೆ ಬಾಗಿಲು ಹೊಡೆಯಲು ಸಾದ್ಯವಾಗದೆ ಬರಿಗೈಯಲ್ಲಿ ಹಿಂದಿರುಗಿದ್ದರು. ಈ ಕುರಿತ ಕಿಶೋರ್ ಅವರು ಪೊಲೀಸ್ ದೂರು ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.
ಕಿರಣ್ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…