ಗುಜರಾತ್ನ ಅರವಲ್ಲಿ ಜಿಲ್ಲೆಯಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ಮೊಬೈಲ್ ಫೋನ್ ಕೊಡಿಸುವ ವಿಷಯದಲ್ಲಿ ಪತಿಯೊಂದಿಗೆ ಗಲಾಟೆ ಮಾಡಿಕೊಂಡ ಪತ್ನಿಯೊಬ್ಬಳು ಆವೇಶದಲ್ಲಿ ಪ್ರಾಣವನ್ನೆ ತ್ಯೆಜಿಸಿದ್ದಾಳೆ ಎನ್ನಲಾಗಿದೆ.
ನೇಪಾಳ ಮೂಲದ ಊರ್ಮಿಳಾ ಖಾನನ್ ರಿಜನ್ ಎಂಬ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಮೊಡಾಸಾದಲ್ಲಿ ವಾಸಿಸುತ್ತಿದ್ದರು. ಈ ದಂಪತಿಗಳು ಅಲ್ಲಿ ಚೈನೀಸ್ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಊರ್ಮಿಳಾ ಹೊಸ ಮೊಬೈಲ್ ಫೋನ್ ಕೊಡಿಸುವಂತೆ ಪತಿಯನ್ನು ಒತ್ತಾಯಿಸುತ್ತಿದ್ದರು.
ಆದರೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಪತಿ ಮೊಬೈಲ್ ಕೊಡಿಸಲು ನಿರಾಕರಿಸುತ್ತಾ ಬಂದಿದ್ದರು. ಇದೇ ವಿಷಯವಾಗಿ ಇಬ್ಬರ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ನಂತರ ಮನನೊಂದ ಊರ್ಮಿಳಾ, ಭವನ್ಪುರದಲ್ಲಿರುವ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಸ್ತುತ ಮೊಡಾಸಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಂದು ಸಣ್ಣ ಹಠ ಮತ್ತು ಆವೇಶದ ನಿರ್ಧಾರ ಒಂದು ಸಂಸಾರವನ್ನೇ ಬೀದಿಗೆ ತಂದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…