ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆ(ಗಂಗಾಧರಪುರ ಬಡಾವಣೆ)ಯಲ್ಲಿ ನಡೆದಿದೆ…

ಮನೆಯಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಮನೆಯವರು ನೀರನ್ನು ಎರಚಿ ಆಗುವ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿ ಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಕ್ಷಣಾರ್ಧದಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಸಂಪೂರ್ಣವಾಗಿ ಹೊಗೆ ಬರುವುದನ್ನು ನಿಂಯತ್ರಣ ಮಾಡಿದ್ದಾರೆ.

ಕೆಲಕಾಲ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು…

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್ ಆಗುವುದನ್ನು ತಡೆಯುವುದು ಹೇಗೆ

ಮೊಬೈಲ್ ಚಾರ್ಜ್ ಮಾಡುವಾಗ ಶಾರ್ಟ್ ಸರ್ಕಿಟ್ ಆಗುವುದನ್ನು ತಡೆಯಲು, ಗುಣಮಟ್ಟದ ಚಾರ್ಜರ್ ಬಳಸಿ ಮತ್ತು ಚಾರ್ಜಿಂಗ್ ಪೋರ್ಟ್‌ನಲ್ಲಿ ಧೂಳು ಅಥವಾ ತೇವಾಂಶವಿಲ್ಲದಂತೆ ನೋಡಿಕೊಳ್ಳಿ. ಹಾನಿಗೊಳಗಾದ ಕೇಬಲ್‌ಗಳನ್ನು ಬಳಸಬೇಡಿ. ಶಾರ್ಟ್ ಸರ್ಕಿಟ್ ಸಂಭವಿಸಿದರೆ, ತಕ್ಷಣ ಪವರ್ ಆಫ್ ಮಾಡಿ, ಬ್ಯಾಟರಿಯನ್ನು ಪರೀಕ್ಷಿಸಿ ಮತ್ತು ಅಗತ್ಯವಿದ್ದರೆ ವೃತ್ತಿಪರರ ಸಹಾಯ ಪಡೆಯಿರಿ.

ಕಾರಣಗಳು: ಕಳಪೆ ಗುಣಮಟ್ಟದ ಚಾರ್ಜರ್/ಕೇಬಲ್, ಹಾನಿಗೊಳಗಾದ ಚಾರ್ಜಿಂಗ್ ಪೋರ್ಟ್, ನೀರಿನ ತೇವಾಂಶ, ಅಥವಾ ಮದರ್‌ಬೋರ್ಡ್‌ನಲ್ಲಿನ ದೋಷಗಳು.

ಪರಿಹಾರ:ಪವರ್ ಆಫ್ ಮಾಡಿ: ಶಾರ್ಟ್ ಸರ್ಕಿಟ್ ಅನುಮಾನವಿದ್ದರೆ ತಕ್ಷಣ ಫೋನ್ ಸ್ವಿಚ್ ಆಫ್ ಮಾಡಿ.

ಪೋರ್ಟ್ ಪರೀಕ್ಷಿಸಿ: ಚಾರ್ಜಿಂಗ್ ಪೋರ್ಟ್‌ನಲ್ಲಿ ಧೂಳು, ಕಸ ಅಥವಾ ನೀರಿನ ಅಂಶವಿದ್ದರೆ ಸ್ವಚ್ಛಗೊಳಿಸಿ.

ಬ್ಯಾಟರಿ ಪರಿಶೀಲನೆ: ಬ್ಯಾಟರಿ ತೆಗೆಯಬಹುದಾದರೆ, ಅದು ಉಬ್ಬಿದೆಯೇ ಅಥವಾ ಹಾನಿಗೊಳಗಾಗಿದೆಯೇ ಎಂದು ನೋಡಿ.

ಪರಿಣಿತರ ಸಹಾಯ: ಸಮಸ್ಯೆ ಮುಂದುವರಿದರೆ, ಮದರ್‌ಬೋರ್ಡ್‌ನಲ್ಲಿ ಶಾರ್ಟ್ ಸರ್ಕಿಟ್ ಇರಬಹುದು, ತಕ್ಷಣ ರಿಪೇರಿ ಅಂಗಡಿಗೆ ಕರೆದೊಯ್ಯಿರಿ.

ಮುನ್ನೆಚ್ಚರಿಕೆಗಳು:ಮೊಬೈಲ್ ಚಾರ್ಜ್ ಆಗುವಾಗ ಫೋನ್ ಬಳಕೆಯನ್ನು ತಪ್ಪಿಸಿ.

ಫೋನ್ ಅನ್ನು ದಿಂಬಿನ ಅಡಿಯಲ್ಲಿ ಇಟ್ಟು ಚಾರ್ಜ್ ಮಾಡಬೇಡಿ.

ಕಡಿಮೆ ಬೆಲೆಯ ನಕಲಿ ಚಾರ್ಜರ್‌ಗಳನ್ನು ಬಳಸಬೇಡಿ.

ಗಮನಿಸಿ: ಶಾರ್ಟ್ ಸರ್ಕಿಟ್ ಆದಾಗ ಕಿಡಿಗಳು ಬಂದರೆ ಅಥವಾ ಹೊಗೆ ಬಂದರೆ, ತಕ್ಷಣ ಮುಖ್ಯ ಪವರ್ ಸ್ವಿಚ್ ಆಫ್ ಮಾಡಿ ಮತ್ತು ಫೋನ್ ಅನ್ನು ಸುರಕ್ಷಿತವಾಗಿ ದೂರವಿಡಿ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

2 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

6 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

8 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

10 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

13 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago