ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಸರಣಿ ಸೋಲಿನ ಭೀತಿಯಲ್ಲಿದ್ದ ಆಸೀಸ್ ಪಡೆಗೆ ಸ್ಪೋಟಕ ಬ್ಯಾಟ್ಸ್ಮನ್ ಗ್ಲೇನ್ ಮ್ಯಾಕ್ಸ್ವಲ್ ಅಬ್ಬರದ ಬ್ಯಾಟಿಂಗ್ ಬಲದಿಂದ ರೋಚಕ ಜಯ ಸಾಧಿಸಿತು, ಈ ಮೂಲಕ ಸರಣಿ ಉಳಿಸಿಕೊಂಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೆಡ್ ಭಾರತದ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (6) ನಿರಾಸೆ ಮೂಡಿಸಿದರು, ಆದರೆ ಉಪ ನಾಯಕ ಋತುರಾಜ್ ಗಾಯಕ್ವಾಡ್ 13 ಬೌಂಡರಿ ಹಾಗೂ ಏಳು ಸಿಕ್ಸರ್ ನೆರವಿನಿಂದ ಅಜೇಯ 123 ರನ್ ಗಳಿಸಿ ತಂಡವನ್ನು 200 ರೈ ಗಡಿ ದಾಟಿಸಿದರು.
ಬೃಹತ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರರಾದ ಮ್ಯಾಥ್ಯೂ ಹೆಡ್ (35), ಆರೋನ್ ಹ್ಯಾಡಿ (16) ರನ್ ಗಳಿಸಿ ಔಟಾದರು ನಂತರ ಬಂದ ಇಂಗ್ಲಿಷ್ (10)ಹೆಚ್ಚು ಹೊತ್ತು ನಿಲ್ಲಲಿಲ್ಲ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…