ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಸರಣಿ ಸೋಲಿನ ಭೀತಿಯಲ್ಲಿದ್ದ ಆಸೀಸ್ ಪಡೆಗೆ ಸ್ಪೋಟಕ ಬ್ಯಾಟ್ಸ್ಮನ್ ಗ್ಲೇನ್ ಮ್ಯಾಕ್ಸ್ವಲ್ ಅಬ್ಬರದ ಬ್ಯಾಟಿಂಗ್ ಬಲದಿಂದ ರೋಚಕ ಜಯ ಸಾಧಿಸಿತು, ಈ ಮೂಲಕ ಸರಣಿ ಉಳಿಸಿಕೊಂಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೆಡ್ ಭಾರತದ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (6) ನಿರಾಸೆ ಮೂಡಿಸಿದರು, ಆದರೆ ಉಪ ನಾಯಕ ಋತುರಾಜ್ ಗಾಯಕ್ವಾಡ್ 13 ಬೌಂಡರಿ ಹಾಗೂ ಏಳು ಸಿಕ್ಸರ್ ನೆರವಿನಿಂದ ಅಜೇಯ 123 ರನ್ ಗಳಿಸಿ ತಂಡವನ್ನು 200 ರೈ ಗಡಿ ದಾಟಿಸಿದರು.
ಬೃಹತ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರರಾದ ಮ್ಯಾಥ್ಯೂ ಹೆಡ್ (35), ಆರೋನ್ ಹ್ಯಾಡಿ (16) ರನ್ ಗಳಿಸಿ ಔಟಾದರು ನಂತರ ಬಂದ ಇಂಗ್ಲಿಷ್ (10)ಹೆಚ್ಚು ಹೊತ್ತು ನಿಲ್ಲಲಿಲ್ಲ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…