ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಸರಣಿ ಸೋಲಿನ ಭೀತಿಯಲ್ಲಿದ್ದ ಆಸೀಸ್ ಪಡೆಗೆ ಸ್ಪೋಟಕ ಬ್ಯಾಟ್ಸ್ಮನ್ ಗ್ಲೇನ್ ಮ್ಯಾಕ್ಸ್ವಲ್ ಅಬ್ಬರದ ಬ್ಯಾಟಿಂಗ್ ಬಲದಿಂದ ರೋಚಕ ಜಯ ಸಾಧಿಸಿತು, ಈ ಮೂಲಕ ಸರಣಿ ಉಳಿಸಿಕೊಂಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೆಡ್ ಭಾರತದ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (6) ನಿರಾಸೆ ಮೂಡಿಸಿದರು, ಆದರೆ ಉಪ ನಾಯಕ ಋತುರಾಜ್ ಗಾಯಕ್ವಾಡ್ 13 ಬೌಂಡರಿ ಹಾಗೂ ಏಳು ಸಿಕ್ಸರ್ ನೆರವಿನಿಂದ ಅಜೇಯ 123 ರನ್ ಗಳಿಸಿ ತಂಡವನ್ನು 200 ರೈ ಗಡಿ ದಾಟಿಸಿದರು.
ಬೃಹತ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರರಾದ ಮ್ಯಾಥ್ಯೂ ಹೆಡ್ (35), ಆರೋನ್ ಹ್ಯಾಡಿ (16) ರನ್ ಗಳಿಸಿ ಔಟಾದರು ನಂತರ ಬಂದ ಇಂಗ್ಲಿಷ್ (10)ಹೆಚ್ಚು ಹೊತ್ತು ನಿಲ್ಲಲಿಲ್ಲ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…