ವೇಗವಾಗಿ ಬಂದ ಕಾರು ನಾಲ್ಕು ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ನಲ್ಲಿ ತೆರಳುತ್ತಿದ್ದವರು ಹಲವು ಹರಿ ಕೆಳಗೆ ಬಿದ್ದಿದ್ದಾರೆ. ಈ ಅವಘಡದಲ್ಲಿ ಕಾರಿನ ಚಾಲಕ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದ ಸೈಬರ್ ಚೌಕ್ನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಸೈಬರ್ ಚೌಕ್ (ಛೇದಕ)ದಲ್ಲಿ ವಾಹನ ದಟ್ಟಣೆ ಎಂದಿನಂತೆ ಇತ್ತು. ಕಾರುಗಳು, ಟ್ರಕ್ಗಳು ಮತ್ತು ಬೈಕ್ಗಳು ಟ್ರಾಫಿಕ್ ದೀಪಗಳಿಲ್ಲದೆ ಅಡ್ಡಾದಿಡ್ಡಿ ಚಲಿಸುತ್ತಿದ್ದವು. ಮೂರು ಬೈಕ್ಗಳು ನೇರವಾಗಿ ಹೋಗುತ್ತಿದ್ದರೆ, ನಾಲ್ಕನೇ ಬೈಕ್ ಬಲದಿಂದ ಎಡಕ್ಕೆ ಛೇದಕವನ್ನು ದಾಟುತ್ತಿತ್ತು. ಮಧ್ಯಾಹ್ನ 2:26 ಕ್ಕೆ, ವೇಗವಾಗಿ ಬಂದ ಸ್ಯಾಂಟ್ರೋ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಹಲವಾರು ಅಡಿಗಳಷ್ಟು ದೂರ ಹಾರಿ ಬಿದ್ದಿದ್ದಾರೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…