ವೇಗವಾಗಿ ಬಂದ ಕಾರು ನಾಲ್ಕು ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ನಲ್ಲಿ ತೆರಳುತ್ತಿದ್ದವರು ಹಲವು ಹರಿ ಕೆಳಗೆ ಬಿದ್ದಿದ್ದಾರೆ. ಈ ಅವಘಡದಲ್ಲಿ ಕಾರಿನ ಚಾಲಕ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದ ಸೈಬರ್ ಚೌಕ್ನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಸೈಬರ್ ಚೌಕ್ (ಛೇದಕ)ದಲ್ಲಿ ವಾಹನ ದಟ್ಟಣೆ ಎಂದಿನಂತೆ ಇತ್ತು. ಕಾರುಗಳು, ಟ್ರಕ್ಗಳು ಮತ್ತು ಬೈಕ್ಗಳು ಟ್ರಾಫಿಕ್ ದೀಪಗಳಿಲ್ಲದೆ ಅಡ್ಡಾದಿಡ್ಡಿ ಚಲಿಸುತ್ತಿದ್ದವು. ಮೂರು ಬೈಕ್ಗಳು ನೇರವಾಗಿ ಹೋಗುತ್ತಿದ್ದರೆ, ನಾಲ್ಕನೇ ಬೈಕ್ ಬಲದಿಂದ ಎಡಕ್ಕೆ ಛೇದಕವನ್ನು ದಾಟುತ್ತಿತ್ತು. ಮಧ್ಯಾಹ್ನ 2:26 ಕ್ಕೆ, ವೇಗವಾಗಿ ಬಂದ ಸ್ಯಾಂಟ್ರೋ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಹಲವಾರು ಅಡಿಗಳಷ್ಟು ದೂರ ಹಾರಿ ಬಿದ್ದಿದ್ದಾರೆ.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…