ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago