2023ನೇ ಸಾಲಿನ ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.
ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.
ಟಾಪ್ 20 ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಇಲ್ಲಿದೆ..
ರ್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ್ಯಾಂಕ್ 2: ಅನಿಮೇಶ್ ಪ್ರಧಾನ್
ರ್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ್ಯಾಂಕ್ 5: ರುಹಾನಿ
ರ್ಯಾಂಕ್ 6: ಸೃಷ್ಟಿ ದಾಬಾಸ್
ರ್ಯಾಂಕ್ 7:ಅನ್ಮೋಲ್ ರಾಥೋಡ್
ರ್ಯಾಂಕ್ 8: ಆಶಿಶ್ ಕುಮಾರ್
ರ್ಯಾಂಕ್ 9: ನೌಶೀನ್
ರ್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ್ಯಾಂಕ್ 11: ಕುಶ್ ಮೋಟ್ವಾನಿ
ರ್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ್ಯಾಂಕ್ 13: ಮೇಧಾ ಆನಂದ್
ರ್ಯಾಂಕ್ 14: ಶೌರ್ಯ ಅರೋರಾ
ರ್ಯಾಂಕ್ 15: ಕುನಾಲ್ ರಸ್ತೋಗಿ
ರ್ಯಾಂಕ್ 16: ಅಯಾನ್ ಜೈನ್
ರ್ಯಾಂಕ್ 17: ಸ್ವಾತಿ ಶರ್ಮಾ
ರ್ಯಾಂಕ್ 18: ವಾರ್ದಾ ಖಾನ್
ರ್ಯಾಂಕ್ 19: ಶಿವಕುಮಾರ್
ರ್ಯಾಂಕ್ 20: ಆಕಾಶ್ ವರ್ಮಾ
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…