ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

10 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

11 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

12 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

13 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

22 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago