2023ನೇ ಸಾಲಿನ ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.
ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.
ಟಾಪ್ 20 ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಇಲ್ಲಿದೆ..
ರ್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ್ಯಾಂಕ್ 2: ಅನಿಮೇಶ್ ಪ್ರಧಾನ್
ರ್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ್ಯಾಂಕ್ 5: ರುಹಾನಿ
ರ್ಯಾಂಕ್ 6: ಸೃಷ್ಟಿ ದಾಬಾಸ್
ರ್ಯಾಂಕ್ 7:ಅನ್ಮೋಲ್ ರಾಥೋಡ್
ರ್ಯಾಂಕ್ 8: ಆಶಿಶ್ ಕುಮಾರ್
ರ್ಯಾಂಕ್ 9: ನೌಶೀನ್
ರ್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ್ಯಾಂಕ್ 11: ಕುಶ್ ಮೋಟ್ವಾನಿ
ರ್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ್ಯಾಂಕ್ 13: ಮೇಧಾ ಆನಂದ್
ರ್ಯಾಂಕ್ 14: ಶೌರ್ಯ ಅರೋರಾ
ರ್ಯಾಂಕ್ 15: ಕುನಾಲ್ ರಸ್ತೋಗಿ
ರ್ಯಾಂಕ್ 16: ಅಯಾನ್ ಜೈನ್
ರ್ಯಾಂಕ್ 17: ಸ್ವಾತಿ ಶರ್ಮಾ
ರ್ಯಾಂಕ್ 18: ವಾರ್ದಾ ಖಾನ್
ರ್ಯಾಂಕ್ 19: ಶಿವಕುಮಾರ್
ರ್ಯಾಂಕ್ 20: ಆಕಾಶ್ ವರ್ಮಾ
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…