2023ನೇ ಸಾಲಿನ ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.
ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.
ಟಾಪ್ 20 ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಇಲ್ಲಿದೆ..
ರ್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ್ಯಾಂಕ್ 2: ಅನಿಮೇಶ್ ಪ್ರಧಾನ್
ರ್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ್ಯಾಂಕ್ 5: ರುಹಾನಿ
ರ್ಯಾಂಕ್ 6: ಸೃಷ್ಟಿ ದಾಬಾಸ್
ರ್ಯಾಂಕ್ 7:ಅನ್ಮೋಲ್ ರಾಥೋಡ್
ರ್ಯಾಂಕ್ 8: ಆಶಿಶ್ ಕುಮಾರ್
ರ್ಯಾಂಕ್ 9: ನೌಶೀನ್
ರ್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ್ಯಾಂಕ್ 11: ಕುಶ್ ಮೋಟ್ವಾನಿ
ರ್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ್ಯಾಂಕ್ 13: ಮೇಧಾ ಆನಂದ್
ರ್ಯಾಂಕ್ 14: ಶೌರ್ಯ ಅರೋರಾ
ರ್ಯಾಂಕ್ 15: ಕುನಾಲ್ ರಸ್ತೋಗಿ
ರ್ಯಾಂಕ್ 16: ಅಯಾನ್ ಜೈನ್
ರ್ಯಾಂಕ್ 17: ಸ್ವಾತಿ ಶರ್ಮಾ
ರ್ಯಾಂಕ್ 18: ವಾರ್ದಾ ಖಾನ್
ರ್ಯಾಂಕ್ 19: ಶಿವಕುಮಾರ್
ರ್ಯಾಂಕ್ 20: ಆಕಾಶ್ ವರ್ಮಾ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…