ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

6 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

8 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

12 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago