ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 hour ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

13 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago