ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago