ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

1 hour ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

7 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

8 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

20 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

21 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

24 hours ago