2023ನೇ ಸಾಲಿನ ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.
ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.
ಟಾಪ್ 20 ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಇಲ್ಲಿದೆ..
ರ್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ್ಯಾಂಕ್ 2: ಅನಿಮೇಶ್ ಪ್ರಧಾನ್
ರ್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ್ಯಾಂಕ್ 5: ರುಹಾನಿ
ರ್ಯಾಂಕ್ 6: ಸೃಷ್ಟಿ ದಾಬಾಸ್
ರ್ಯಾಂಕ್ 7:ಅನ್ಮೋಲ್ ರಾಥೋಡ್
ರ್ಯಾಂಕ್ 8: ಆಶಿಶ್ ಕುಮಾರ್
ರ್ಯಾಂಕ್ 9: ನೌಶೀನ್
ರ್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ್ಯಾಂಕ್ 11: ಕುಶ್ ಮೋಟ್ವಾನಿ
ರ್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ್ಯಾಂಕ್ 13: ಮೇಧಾ ಆನಂದ್
ರ್ಯಾಂಕ್ 14: ಶೌರ್ಯ ಅರೋರಾ
ರ್ಯಾಂಕ್ 15: ಕುನಾಲ್ ರಸ್ತೋಗಿ
ರ್ಯಾಂಕ್ 16: ಅಯಾನ್ ಜೈನ್
ರ್ಯಾಂಕ್ 17: ಸ್ವಾತಿ ಶರ್ಮಾ
ರ್ಯಾಂಕ್ 18: ವಾರ್ದಾ ಖಾನ್
ರ್ಯಾಂಕ್ 19: ಶಿವಕುಮಾರ್
ರ್ಯಾಂಕ್ 20: ಆಕಾಶ್ ವರ್ಮಾ
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…