ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago