2023ನೇ ಸಾಲಿನ ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.
ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.
ಟಾಪ್ 20 ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಇಲ್ಲಿದೆ..
ರ್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ್ಯಾಂಕ್ 2: ಅನಿಮೇಶ್ ಪ್ರಧಾನ್
ರ್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ್ಯಾಂಕ್ 5: ರುಹಾನಿ
ರ್ಯಾಂಕ್ 6: ಸೃಷ್ಟಿ ದಾಬಾಸ್
ರ್ಯಾಂಕ್ 7:ಅನ್ಮೋಲ್ ರಾಥೋಡ್
ರ್ಯಾಂಕ್ 8: ಆಶಿಶ್ ಕುಮಾರ್
ರ್ಯಾಂಕ್ 9: ನೌಶೀನ್
ರ್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ್ಯಾಂಕ್ 11: ಕುಶ್ ಮೋಟ್ವಾನಿ
ರ್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ್ಯಾಂಕ್ 13: ಮೇಧಾ ಆನಂದ್
ರ್ಯಾಂಕ್ 14: ಶೌರ್ಯ ಅರೋರಾ
ರ್ಯಾಂಕ್ 15: ಕುನಾಲ್ ರಸ್ತೋಗಿ
ರ್ಯಾಂಕ್ 16: ಅಯಾನ್ ಜೈನ್
ರ್ಯಾಂಕ್ 17: ಸ್ವಾತಿ ಶರ್ಮಾ
ರ್ಯಾಂಕ್ 18: ವಾರ್ದಾ ಖಾನ್
ರ್ಯಾಂಕ್ 19: ಶಿವಕುಮಾರ್
ರ್ಯಾಂಕ್ 20: ಆಕಾಶ್ ವರ್ಮಾ
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…