ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಸುರೇಶ್.ಡಿ(28), ಆತ್ಮಹತ್ಯೆಗೆ ಯತ್ನಿಸಿ ಪ್ರಯಾಣಾಪಾಯದಿಂದ ಪಾರಾದ ಯುವಕ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಮರಿಮಾಕಲಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಇಂದು ಮುಂಜಾನೆ ಯುವಕನನ್ನು ಹುಡುಕಲು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಸಿಬ್ಬಂದಿ ಮುಂದಾಗಿ ಪತ್ತೆ ಹಚ್ಚಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…