ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟಿದ್ದ ದಾಸನನ್ನು ಬಂಧನ ಮಾಡಲಾಗಿದೆ.
ಮೈತುಂಬ ಗೋಲ್ಡು ಸುತ್ತಲೂ ಹುಡುಗರು, ದೊಡ್ಡ ದೊಡ್ಡವರ ಜೊತೆ ಫೋಟೊಗೆ ಫೋಸ್ ಕೊಡುತ್ತಿದ್ದ ದಾಸ. ಈತನಿಗೆ ದೊಡ್ಡ ಮಟ್ಟದ ಫಾಲೋವರ್ಸ್ ಇದ್ದಾರೆ.
ಇನ್ನೂ ಯಾವಾಗಲು ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟವನ ಬಂಧನಕ್ಕೆ ಕಾರಣ, ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಬಂಧನ ಮಾಡಲಾಗಿದೆ.
ಮಹಿಳೆ ಹಾಗೂ ಓರ್ವ ವ್ಯಕ್ತಿ ನಡುವೆ ಜಾಗದ ಗಲಾಟೆ ಇತ್ತು. ಆ ಜಾಗದ ವಿಚಾರವಾಗಿ ವ್ಯಕ್ತಿ ದಾಸನ ಸಂಪರ್ಕಿಸಿದ್ದ. ಬಳಿಕ ದಾಸನ ಮೂಲಕ ಹುಡುಗರ ಬಿಟ್ಟು ಮಹಿಳೆಗೆ ಹಲ್ಲೆ ಮಾಡಿರುವ ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಾಸನ ಯುವಕರು ಎಂದು ಹೇಳಿ ಹಲ್ಲೆ ಮಾಡಿದ್ದಾಗಿ ದೂರು ನೀಡಿದ್ದರು. ಮಹಿಳೆ ದೂರು ನೀಡಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡು ದಾಸನನ್ನು ಬಂಧಿಸಿದ್ದಾರೆ.
ಸದ್ಯ ಈತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಯಲಹಂಕ ಪೊಲೀಸರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…