ಯುವಕರಿಂದ ಮಹಿಳೆ ಮೇಲೆ ಹಲ್ಲೆ ಆರೋಪ- ಸೋಷಿಯಲ್ ಮೀಡಿಯಾದಲ್ಲಿ ಹವಾ ಇಟ್ಟಿದ್ದ ದಾಸನನ್ನು ಅರೆಸ್ಟ್

ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟಿದ್ದ ದಾಸನನ್ನು ಬಂಧನ ಮಾಡಲಾಗಿದೆ.

ಮೈತುಂಬ ಗೋಲ್ಡು ಸುತ್ತಲೂ ಹುಡುಗರು, ದೊಡ್ಡ ದೊಡ್ಡವರ ಜೊತೆ ಫೋಟೊಗೆ ಫೋಸ್ ಕೊಡುತ್ತಿದ್ದ ದಾಸ. ಈತನಿಗೆ ದೊಡ್ಡ ಮಟ್ಟದ ಫಾಲೋವರ್ಸ್ ಇದ್ದಾರೆ.

ಇನ್ನೂ ಯಾವಾಗಲು ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟವನ ಬಂಧನಕ್ಕೆ ಕಾರಣ, ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಬಂಧನ ಮಾಡಲಾಗಿದೆ.

 ಮಹಿಳೆ ಹಾಗೂ ಓರ್ವ ವ್ಯಕ್ತಿ ನಡುವೆ ಜಾಗದ ಗಲಾಟೆ ಇತ್ತು. ಆ ಜಾಗದ ವಿಚಾರವಾಗಿ ವ್ಯಕ್ತಿ ದಾಸನ ಸಂಪರ್ಕಿಸಿದ್ದ. ಬಳಿಕ ದಾಸನ ಮೂಲಕ ಹುಡುಗರ ಬಿಟ್ಟು ಮಹಿಳೆಗೆ ಹಲ್ಲೆ ಮಾಡಿರುವ ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಾಸನ ಯುವಕರು ಎಂದು ಹೇಳಿ ಹಲ್ಲೆ ಮಾಡಿದ್ದಾಗಿ ದೂರು ನೀಡಿದ್ದರು. ಮಹಿಳೆ ದೂರು ನೀಡಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡು ದಾಸನನ್ನು ಬಂಧಿಸಿದ್ದಾರೆ.

ಸದ್ಯ ಈತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಯಲಹಂಕ ಪೊಲೀಸರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago