ಯುವಕರಿಂದ ಮಹಿಳೆ ಮೇಲೆ ಹಲ್ಲೆ ಆರೋಪ- ಸೋಷಿಯಲ್ ಮೀಡಿಯಾದಲ್ಲಿ ಹವಾ ಇಟ್ಟಿದ್ದ ದಾಸನನ್ನು ಅರೆಸ್ಟ್

ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟಿದ್ದ ದಾಸನನ್ನು ಬಂಧನ ಮಾಡಲಾಗಿದೆ.

ಮೈತುಂಬ ಗೋಲ್ಡು ಸುತ್ತಲೂ ಹುಡುಗರು, ದೊಡ್ಡ ದೊಡ್ಡವರ ಜೊತೆ ಫೋಟೊಗೆ ಫೋಸ್ ಕೊಡುತ್ತಿದ್ದ ದಾಸ. ಈತನಿಗೆ ದೊಡ್ಡ ಮಟ್ಟದ ಫಾಲೋವರ್ಸ್ ಇದ್ದಾರೆ.

ಇನ್ನೂ ಯಾವಾಗಲು ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟವನ ಬಂಧನಕ್ಕೆ ಕಾರಣ, ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಬಂಧನ ಮಾಡಲಾಗಿದೆ.

 ಮಹಿಳೆ ಹಾಗೂ ಓರ್ವ ವ್ಯಕ್ತಿ ನಡುವೆ ಜಾಗದ ಗಲಾಟೆ ಇತ್ತು. ಆ ಜಾಗದ ವಿಚಾರವಾಗಿ ವ್ಯಕ್ತಿ ದಾಸನ ಸಂಪರ್ಕಿಸಿದ್ದ. ಬಳಿಕ ದಾಸನ ಮೂಲಕ ಹುಡುಗರ ಬಿಟ್ಟು ಮಹಿಳೆಗೆ ಹಲ್ಲೆ ಮಾಡಿರುವ ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಾಸನ ಯುವಕರು ಎಂದು ಹೇಳಿ ಹಲ್ಲೆ ಮಾಡಿದ್ದಾಗಿ ದೂರು ನೀಡಿದ್ದರು. ಮಹಿಳೆ ದೂರು ನೀಡಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡು ದಾಸನನ್ನು ಬಂಧಿಸಿದ್ದಾರೆ.

ಸದ್ಯ ಈತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಯಲಹಂಕ ಪೊಲೀಸರು.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

40 minutes ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

5 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

19 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

19 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

20 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

21 hours ago