ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟಿದ್ದ ದಾಸನನ್ನು ಬಂಧನ ಮಾಡಲಾಗಿದೆ.
ಮೈತುಂಬ ಗೋಲ್ಡು ಸುತ್ತಲೂ ಹುಡುಗರು, ದೊಡ್ಡ ದೊಡ್ಡವರ ಜೊತೆ ಫೋಟೊಗೆ ಫೋಸ್ ಕೊಡುತ್ತಿದ್ದ ದಾಸ. ಈತನಿಗೆ ದೊಡ್ಡ ಮಟ್ಟದ ಫಾಲೋವರ್ಸ್ ಇದ್ದಾರೆ.
ಇನ್ನೂ ಯಾವಾಗಲು ಸೋಶಿಯಲ್ ಮೀಡಿಯಾದಲ್ಲಿ ಹವಾ ಇಟ್ಟವನ ಬಂಧನಕ್ಕೆ ಕಾರಣ, ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರನ್ನು ಕಳುಹಿಸಿಕೊಟ್ಟು ಮಹಿಳೆ ಮೇಲೆ ಹಲ್ಲೆ ಆರೋಪ ಹಿನ್ನೆಲೆ ಬಂಧನ ಮಾಡಲಾಗಿದೆ.
ಮಹಿಳೆ ಹಾಗೂ ಓರ್ವ ವ್ಯಕ್ತಿ ನಡುವೆ ಜಾಗದ ಗಲಾಟೆ ಇತ್ತು. ಆ ಜಾಗದ ವಿಚಾರವಾಗಿ ವ್ಯಕ್ತಿ ದಾಸನ ಸಂಪರ್ಕಿಸಿದ್ದ. ಬಳಿಕ ದಾಸನ ಮೂಲಕ ಹುಡುಗರ ಬಿಟ್ಟು ಮಹಿಳೆಗೆ ಹಲ್ಲೆ ಮಾಡಿರುವ ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಾಸನ ಯುವಕರು ಎಂದು ಹೇಳಿ ಹಲ್ಲೆ ಮಾಡಿದ್ದಾಗಿ ದೂರು ನೀಡಿದ್ದರು. ಮಹಿಳೆ ದೂರು ನೀಡಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡು ದಾಸನನ್ನು ಬಂಧಿಸಿದ್ದಾರೆ.
ಸದ್ಯ ಈತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಯಲಹಂಕ ಪೊಲೀಸರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…