Categories: ಕೋಲಾರ

ಯುವಕರು ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಭಾಗವಹಿಸಲು ಮನವಿ

ಕೋಲಾರ: ರಾಜ್ಯದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎನ್.ಎಸ್.ಯು.ಐ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕರು ಸಕ್ರಿಯವಾಗಿ ಭಾಗವಹಿಸುವಂತೆ ಎನ್.ಎಸ್.ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಹಾಲ್ ತರೀನ್ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಚುನಾವಣೆಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಮತದಾರರೇ ಆಯ್ಕೆ ಮಾಡುವ ವ್ಯವಸ್ಥೆಯನ್ನು ತಂದಿದ್ದು ಇದರಿಂದ ಯುವ ಶಕ್ತಿ ಹೆಚ್ಚಾಗಿ ರಾಜಕೀಯಕ್ಕೆ ಬರಲು ಸಾಧ್ಯವಾಗಿದೆ ಯುವಕರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮತ್ತು ರಾಜ್ಯದಲ್ಲಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಯುವ ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಯುವ ಕಾಂಗ್ರೆಸ್ ಸದಸ್ಯರಾದವರು ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷ ಸ್ಥಾನಗಳಿಗೆ ಒಟ್ಟು ಆರು ಮತವನ್ನು ಹಾಕಬಹುದು ನಮ್ಮ ಪಕ್ಷದೊಳಗೆ ನಡೆಯುವ ಅಂತರಿಕ ಚುನಾವಣೆಯಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸಬೇಕು ಎಂದು ನಿಹಾಲ್ ತರೀನ್ ಮನವಿ ಮಾಡಿದರು.

Ramesh Babu

Journalist

View Comments

Recent Posts

ಶಂಕಿತ ಎಬೋಲಾ ಪ್ರಕರಣ: ಪ್ರಯೋಗಾಲಯ ತಪಾಸಣಾ ವರದಿ ಔಟ್: ವರದಿಯಲ್ಲಿ ಏನಿದೆ…?

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…

1 hour ago

ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಸೆ.30 ರವರೆಗೆ ಅವಕಾಶ

ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…

1 hour ago

ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರಗೊಂಡ ನಾಯಕತ್ವ ಬದಲಾವಣೆಯ ಚರ್ಚೆ: ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಪೋಸ್ಟರ್‌, ಬ್ಯಾನರ್‌ ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ವೈರಲ್

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…

3 hours ago

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

9 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

1 day ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago