ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್ ಚಾಟ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ ಸಹೋದ್ಯೋಗಿ ಯುವತಿಯರ ಫೋಟೋ ಮಾರ್ಫ್ ಮಾಡುತ್ತಿದ್ದ ಕಾಲ್ಸೆಂಟರ್ ಉದ್ಯೋಗಿಯನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಹೋದ್ಯೋಗಿ ಹುಡುಗಿಯರ ಫೋಟೋ ಮಾರ್ಫ್ ಮಾಡುತ್ತಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳುವಂತೆ ಮತ್ತು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳುವಂತೆ ಬೆಂಗಳೂರು ನಗರ ಪೊಲೀಸರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಷ್ಠಿತ ಇನ್ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಹಿರಿಯ ನಾಗರೀಕರಿಗೆ ವಂಚನೆ
ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು 1 ಕೋಟಿ 80ಲಕ್ಷ ರೂ. ಗಳನ್ನು ಸಂಗ್ರಹಿಸಿದ್ದು, ಈ ಹಣದ ಪೈಕಿ 40 ಲಕ್ಷ ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರೀಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿರುತ್ತವೆ.
ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…