ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್ ಚಾಟ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ ಸಹೋದ್ಯೋಗಿ ಯುವತಿಯರ ಫೋಟೋ ಮಾರ್ಫ್ ಮಾಡುತ್ತಿದ್ದ ಕಾಲ್ಸೆಂಟರ್ ಉದ್ಯೋಗಿಯನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಹೋದ್ಯೋಗಿ ಹುಡುಗಿಯರ ಫೋಟೋ ಮಾರ್ಫ್ ಮಾಡುತ್ತಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳುವಂತೆ ಮತ್ತು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳುವಂತೆ ಬೆಂಗಳೂರು ನಗರ ಪೊಲೀಸರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಷ್ಠಿತ ಇನ್ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಹಿರಿಯ ನಾಗರೀಕರಿಗೆ ವಂಚನೆ
ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು 1 ಕೋಟಿ 80ಲಕ್ಷ ರೂ. ಗಳನ್ನು ಸಂಗ್ರಹಿಸಿದ್ದು, ಈ ಹಣದ ಪೈಕಿ 40 ಲಕ್ಷ ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರೀಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿರುತ್ತವೆ.
ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…