ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್ ಚಾಟ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ ಸಹೋದ್ಯೋಗಿ ಯುವತಿಯರ ಫೋಟೋ ಮಾರ್ಫ್ ಮಾಡುತ್ತಿದ್ದ ಕಾಲ್ಸೆಂಟರ್ ಉದ್ಯೋಗಿಯನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಹೋದ್ಯೋಗಿ ಹುಡುಗಿಯರ ಫೋಟೋ ಮಾರ್ಫ್ ಮಾಡುತ್ತಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳುವಂತೆ ಮತ್ತು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳುವಂತೆ ಬೆಂಗಳೂರು ನಗರ ಪೊಲೀಸರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಷ್ಠಿತ ಇನ್ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಹಿರಿಯ ನಾಗರೀಕರಿಗೆ ವಂಚನೆ
ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು 1 ಕೋಟಿ 80ಲಕ್ಷ ರೂ. ಗಳನ್ನು ಸಂಗ್ರಹಿಸಿದ್ದು, ಈ ಹಣದ ಪೈಕಿ 40 ಲಕ್ಷ ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರೀಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿರುತ್ತವೆ.
ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…