ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್ ಚಾಟ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ ಸಹೋದ್ಯೋಗಿ ಯುವತಿಯರ ಫೋಟೋ ಮಾರ್ಫ್ ಮಾಡುತ್ತಿದ್ದ ಕಾಲ್ಸೆಂಟರ್ ಉದ್ಯೋಗಿಯನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಹೋದ್ಯೋಗಿ ಹುಡುಗಿಯರ ಫೋಟೋ ಮಾರ್ಫ್ ಮಾಡುತ್ತಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳುವಂತೆ ಮತ್ತು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳುವಂತೆ ಬೆಂಗಳೂರು ನಗರ ಪೊಲೀಸರು ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಷ್ಠಿತ ಇನ್ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಹಿರಿಯ ನಾಗರೀಕರಿಗೆ ವಂಚನೆ
ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು 1 ಕೋಟಿ 80ಲಕ್ಷ ರೂ. ಗಳನ್ನು ಸಂಗ್ರಹಿಸಿದ್ದು, ಈ ಹಣದ ಪೈಕಿ 40 ಲಕ್ಷ ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರೀಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿರುತ್ತವೆ.
ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…