ಕೊಟ್ಟೂರು: ಪಟ್ಟಣದ ಉಜ್ಜಿನಿ ರಸ್ತೆಯಲ್ಲಿರುವ ಯುವಿ ಫೈನಾನ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಎಲ್ಲಾ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನಿಗದಿ ಪಡಿಸಲಾಗಿತ್ತು. ಅದರಂತೆಯೇ ಅತೀ ಹೆಚ್ಚು ಅಂಕ ಗಳಿಸಿದ ರಮೇಶ್ ಕಂಬತ್ತಳ್ಳಿ ಎಂಬ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಯನ್ನು ಬೆಳ್ಳಿ ರಥದಲ್ಲಿ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ಮೆರವಣಿಗೆಯು ಉಜ್ಜಿನಿ ರಸ್ತೆಯಿಂದ ಪ್ರಾರಂಭಗೊಂಡು ಬಸ್ ನಿಲ್ದಾಣ ಮುಂದೆ ಹಾದು ಮರಿ ಕೊಟ್ಟೂರೇಶ್ವರ ದೇವಸ್ಥಾನ ತಲುಪಿ, ನಂತರ ಬನಶಂಕರಿ ದೇವಸ್ಥಾನದಿಂದ ಉಜ್ಜಿನಿ ರಸ್ತೆಗೆ ತಲುಪಿತು.
ಈ ಸಂದರ್ಭದಲ್ಲಿ ಸಾಯಿಕುಮಾರ್, ಬಸವರಾಜ, ಅಡಿವೆಪ್ಪ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…