ಕೋಲಾರ: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯು ಆ.೧೬ ರಿಂದ ಸೆ.16ರ ವರಗೆ ಒಂದು ತಿಂಗಳು ಕಾಲ ನಡೆಯಲಿದ್ದು ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಯುವಕರು ಹೆಚ್ಚಿನ ರೀತಿಯಲ್ಲಿ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸುವಂತೆ ಅಭ್ಯರ್ಥಿ ಸೈಯದ್ ಆಫ್ರೀದ್ ಪಾಷ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಯುವಕರ ಮಧ್ಯೆ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖವಾದ ಪಾತ್ರವಹಿಸಿದ್ದೇನೆ ನಗರಸಭೆ, ವಿಧಾನಸಭೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದಿದ್ದೇನೆ ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು 10 ವರ್ಷಗಳ ಕಾಲ ವಿಧ್ಯಾರ್ಥಿಗಳ ಮತ್ತು ಯುವಕರ ಮಧ್ಯೆ ಕೆಲಸ ಮಾಡಿದೇನೆ ಕಾಂಗ್ರೆಸ್ ಪಕ್ಷವನ್ನು ಯುವಕರ ಮಧ್ಯೆ ಬಲಿಷ್ಠವಾಗಿ ಕಟ್ಟಲು ಯುವಕರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು ಎಂಎಲ್ಸಿಗಳು ಮಾಜಿ ಶಾಸಕರು ಸೇರಿದಂತೆ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು ನನ್ನ ಕ್ರಮ ಸಂಖ್ಯೆ 2 ಆಗಿದ್ದು ಯುವ ಕಾಂಗ್ರೆಸ್ ಸದಸ್ಯ ಪಡೆಯಲು ಐವೈಸಿ ಆ್ಯಫ್ ಮೂಲಕ ಮತದಾನ ಮಾಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…