ಕೋಲಾರ: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯು ಆ.೧೬ ರಿಂದ ಸೆ.16ರ ವರಗೆ ಒಂದು ತಿಂಗಳು ಕಾಲ ನಡೆಯಲಿದ್ದು ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಯುವಕರು ಹೆಚ್ಚಿನ ರೀತಿಯಲ್ಲಿ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸುವಂತೆ ಅಭ್ಯರ್ಥಿ ಸೈಯದ್ ಆಫ್ರೀದ್ ಪಾಷ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಯುವಕರ ಮಧ್ಯೆ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖವಾದ ಪಾತ್ರವಹಿಸಿದ್ದೇನೆ ನಗರಸಭೆ, ವಿಧಾನಸಭೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದಿದ್ದೇನೆ ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು 10 ವರ್ಷಗಳ ಕಾಲ ವಿಧ್ಯಾರ್ಥಿಗಳ ಮತ್ತು ಯುವಕರ ಮಧ್ಯೆ ಕೆಲಸ ಮಾಡಿದೇನೆ ಕಾಂಗ್ರೆಸ್ ಪಕ್ಷವನ್ನು ಯುವಕರ ಮಧ್ಯೆ ಬಲಿಷ್ಠವಾಗಿ ಕಟ್ಟಲು ಯುವಕರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು ಎಂಎಲ್ಸಿಗಳು ಮಾಜಿ ಶಾಸಕರು ಸೇರಿದಂತೆ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು ನನ್ನ ಕ್ರಮ ಸಂಖ್ಯೆ 2 ಆಗಿದ್ದು ಯುವ ಕಾಂಗ್ರೆಸ್ ಸದಸ್ಯ ಪಡೆಯಲು ಐವೈಸಿ ಆ್ಯಫ್ ಮೂಲಕ ಮತದಾನ ಮಾಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…