ಯುವ ಕಾಂಗ್ರೆಸ್ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಇತರರು ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಕೋರಿದರು…

ಅದೇರೀತಿ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ವಕೀಲರು, ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದರು.

ಈ ವೇಳೆ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷವನ್ನು ಬಲಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ… ಅವರಿಗೆ ದೇವರು ನೂರು ವರ್ಷ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು…

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

5 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

6 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

11 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago