ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ ನಡೆದಿದೆ..
ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…