ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್ ಗೌಡ ಅವರನ್ನು ಬಿಜೆಪಿ ತಾಲೂಕು ಯುವ ಘಟಕದ ವತಿಯಿಂದ ದೇವನಹಳ್ಳಿ ಪ್ರವಾಸಿಮಂದಿರದಲ್ಲಿ ಅಭಿನಂದಿಸಿದರು.
ಈ ವೇಳೆಯಲ್ಲಿ ನೂತನ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್ ಗೌಡ ಮಾತನಾಡಿ ನನ್ನ ಕರ್ತವ್ಯ ನಿಭಾಯಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮತ್ತು ಮುಖಂಡರೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಾರೆಂಬ ವಿಶ್ವಾಸವಿದೆ. ನಾನು ಪಕ್ಷದಲ್ಲಿ ಅನೇಕ ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ ಪಕ್ಷ ನನ್ನನ್ನು ಗುರುತಿಸಿ ನೀಡಿದ ಜವಬ್ದಾರಿಯನ್ನು ನಿಬಾಯಿಸುತ್ತೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ವಿಶ್ವಾಸವಿದೆ. ಯುವ ಘಟಕ ಸದಾ ನಮ್ಮ ಪಕ್ಷದ ಬೆನ್ನೆಲುಬಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ದೇ.ಸು.ನಾಗಾರಾಜ್, ಸುರೇಶಾಚಾರ್, ಸುನೀಲ್, ವಿಜಯ ರಾಘವೇಂದ್ರ,ಯುವ ಘಟಕದ ಪದಾಧಿಕಾರಿಗಳು ಮುಂತಾದವರು ಇದ್ದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…