ಯೂಟ್ಯೂಬರ್ ತನ್ನ ಚಾನೆಲ್ನಲ್ಲಿ “ಸಾಂಪ್ರದಾಯಿಕ ನವಿಲು ಕರಿ ರೆಸಿಪಿ” ಎಂಬ ಶೀರ್ಷಿಕೆಯ ವಿವಾದಾತ್ಮಕ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಸಾರ್ವಜನಿಕ ವಲಯದಲ್ಲಿ ಆಕ್ರೋಶವನ್ನು ವ್ಯಕ್ತವಾಗುತ್ತಿದೆ.
ಸಿರ್ಸಿಲ್ಲಾದ ತಂಗಲ್ಲಪಲ್ಲಿಯ ಕೋಡಂ ಪ್ರಣಯ್ಕುಮಾರ್ ಎಂಬ ಯೂಟ್ಯೂಬರ್ ಸಾಂಪ್ರದಾಯಿಕ ನವಿಲು ಕರಿ ರೆಸಿಪಿಯನ್ನು ಅಪ್ಲೋಡ್ ಮಾಡಿದ್ದಾನೆ.
ಭಾರತದ ರಾಷ್ಟ್ರೀಯ ಪಕ್ಷಿಯಾದ ನವಿಲಿನ ಅಕ್ರಮ ಹತ್ಯೆಯನ್ನು ಪ್ರಚಾರ ಮಾಡಿದ್ದಕ್ಕಾಗಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಶನಿವಾರದಂದು ಪೋಸ್ಟ್ ಮಾಡಲಾದ ವೀಡಿಯೊ, ಸಾಂಪ್ರದಾಯಿಕ ವಿಧಾನಗಳನ್ನು ಬಳಸಿಕೊಂಡು ನವಿಲು ಕರಿ ಬೇಯಿಸುವುದು ಹೇಗೆ ಎಂದು ತೋರಿಸುತ್ತದೆ.
ಪ್ರಣಯ್ಕುಮಾರ್ ಅವರ ಚಾನೆಲ್ ಹೆಚ್ಚಿನ ಪರಿಶೀಲನೆಯಲ್ಲಿದೆ. ಅವರು ಮತ್ತೊಂದು ವಿವಾದಾತ್ಮಕ ಕಾನೂನುಬಾಹಿರ ಚಟುವಟಿಕೆಯಾದ ಕಾಡು ಹಂದಿ ಕರಿ ಅಡುಗೆ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ವೀಡಿಯೊವನ್ನು ಅಳಿಸಲಾಗಿದೆಯಾದರೂ, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಸಂಬಂಧಪಟ್ಟ ನಾಗರಿಕರು ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳ ತನಿಖೆಗೆ ಕರೆ ನೀಡಿದ್ದಾರೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…