ಯೂಟ್ಯೂಬರ್ ತನ್ನ ಚಾನೆಲ್ನಲ್ಲಿ “ಸಾಂಪ್ರದಾಯಿಕ ನವಿಲು ಕರಿ ರೆಸಿಪಿ” ಎಂಬ ಶೀರ್ಷಿಕೆಯ ವಿವಾದಾತ್ಮಕ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಸಾರ್ವಜನಿಕ ವಲಯದಲ್ಲಿ ಆಕ್ರೋಶವನ್ನು ವ್ಯಕ್ತವಾಗುತ್ತಿದೆ.
ಸಿರ್ಸಿಲ್ಲಾದ ತಂಗಲ್ಲಪಲ್ಲಿಯ ಕೋಡಂ ಪ್ರಣಯ್ಕುಮಾರ್ ಎಂಬ ಯೂಟ್ಯೂಬರ್ ಸಾಂಪ್ರದಾಯಿಕ ನವಿಲು ಕರಿ ರೆಸಿಪಿಯನ್ನು ಅಪ್ಲೋಡ್ ಮಾಡಿದ್ದಾನೆ.
ಭಾರತದ ರಾಷ್ಟ್ರೀಯ ಪಕ್ಷಿಯಾದ ನವಿಲಿನ ಅಕ್ರಮ ಹತ್ಯೆಯನ್ನು ಪ್ರಚಾರ ಮಾಡಿದ್ದಕ್ಕಾಗಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಶನಿವಾರದಂದು ಪೋಸ್ಟ್ ಮಾಡಲಾದ ವೀಡಿಯೊ, ಸಾಂಪ್ರದಾಯಿಕ ವಿಧಾನಗಳನ್ನು ಬಳಸಿಕೊಂಡು ನವಿಲು ಕರಿ ಬೇಯಿಸುವುದು ಹೇಗೆ ಎಂದು ತೋರಿಸುತ್ತದೆ.
ಪ್ರಣಯ್ಕುಮಾರ್ ಅವರ ಚಾನೆಲ್ ಹೆಚ್ಚಿನ ಪರಿಶೀಲನೆಯಲ್ಲಿದೆ. ಅವರು ಮತ್ತೊಂದು ವಿವಾದಾತ್ಮಕ ಕಾನೂನುಬಾಹಿರ ಚಟುವಟಿಕೆಯಾದ ಕಾಡು ಹಂದಿ ಕರಿ ಅಡುಗೆ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ವೀಡಿಯೊವನ್ನು ಅಳಿಸಲಾಗಿದೆಯಾದರೂ, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಸಂಬಂಧಪಟ್ಟ ನಾಗರಿಕರು ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳ ತನಿಖೆಗೆ ಕರೆ ನೀಡಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…