ಯೂಟ್ಯೂಬರ್ ತನ್ನ ಚಾನೆಲ್ನಲ್ಲಿ “ಸಾಂಪ್ರದಾಯಿಕ ನವಿಲು ಕರಿ ರೆಸಿಪಿ” ಎಂಬ ಶೀರ್ಷಿಕೆಯ ವಿವಾದಾತ್ಮಕ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಸಾರ್ವಜನಿಕ ವಲಯದಲ್ಲಿ ಆಕ್ರೋಶವನ್ನು ವ್ಯಕ್ತವಾಗುತ್ತಿದೆ.
ಸಿರ್ಸಿಲ್ಲಾದ ತಂಗಲ್ಲಪಲ್ಲಿಯ ಕೋಡಂ ಪ್ರಣಯ್ಕುಮಾರ್ ಎಂಬ ಯೂಟ್ಯೂಬರ್ ಸಾಂಪ್ರದಾಯಿಕ ನವಿಲು ಕರಿ ರೆಸಿಪಿಯನ್ನು ಅಪ್ಲೋಡ್ ಮಾಡಿದ್ದಾನೆ.
ಭಾರತದ ರಾಷ್ಟ್ರೀಯ ಪಕ್ಷಿಯಾದ ನವಿಲಿನ ಅಕ್ರಮ ಹತ್ಯೆಯನ್ನು ಪ್ರಚಾರ ಮಾಡಿದ್ದಕ್ಕಾಗಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಶನಿವಾರದಂದು ಪೋಸ್ಟ್ ಮಾಡಲಾದ ವೀಡಿಯೊ, ಸಾಂಪ್ರದಾಯಿಕ ವಿಧಾನಗಳನ್ನು ಬಳಸಿಕೊಂಡು ನವಿಲು ಕರಿ ಬೇಯಿಸುವುದು ಹೇಗೆ ಎಂದು ತೋರಿಸುತ್ತದೆ.
ಪ್ರಣಯ್ಕುಮಾರ್ ಅವರ ಚಾನೆಲ್ ಹೆಚ್ಚಿನ ಪರಿಶೀಲನೆಯಲ್ಲಿದೆ. ಅವರು ಮತ್ತೊಂದು ವಿವಾದಾತ್ಮಕ ಕಾನೂನುಬಾಹಿರ ಚಟುವಟಿಕೆಯಾದ ಕಾಡು ಹಂದಿ ಕರಿ ಅಡುಗೆ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ವೀಡಿಯೊವನ್ನು ಅಳಿಸಲಾಗಿದೆಯಾದರೂ, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಸಂಬಂಧಪಟ್ಟ ನಾಗರಿಕರು ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳ ತನಿಖೆಗೆ ಕರೆ ನೀಡಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…