ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ.
ಕಳೆದ ಒಂದು ವಾರದಿಂದ ಮಳೆ ಬೀಳುತ್ತರುವ ಹಿನ್ನೆಲೆ ಬೆಳೆಗಳಿಗೆ ಕಳೆ ಬಂದಿದೆ. ಉತ್ತಮ ಫಸಲು ಬರಲೆಂದು ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದಿದ್ದಾರೆ.
ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ.
ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.
ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ ಎನ್ನಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…