ರಂಗಪ್ಪ ಸರ್ಕಲ್ ನ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನ

ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ನಲ್ಲಿರುವ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳೆದ ರಾತ್ರಿ ಕಳ್ಳರ ಕೈಚಳಕ ಕಂಡುಬಂದಿದೆ. ಹುಂಡಿ ಕಳ್ಳತನವಾಗಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ…

ದೇವಾಲಯದ ಮುಖ್ಯ ಬಾಗಿಲಿಗೆ ಅಳವಡಿಸಿದ್ದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಕಬ್ಬಿಣದ ಹುಂಡಿ ಮುರಿದು ಕಾಣಿಕೆ ಕದಿಯಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದ ಕಾರಣ  ಸಮೀಪದಲ್ಲೇ ಇದ್ದ ಸ್ಟೀಲ್ ಮತ್ತೊಂದು ಹುಂಡಿಯನ್ನು ಮುರಿದು ಸುಮಾರು 40 ಸಾವಿರ ಮೌಲ್ಯದ ಕಾಣಿಕೆ ಕದ್ದು ಪರಾರಿಯಾಗಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

4 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

23 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago