ರಂಜಾನ್ ಹಬ್ಬದ ಸಡಗರ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಬೆಟ್ಟಬೆಣಜೇನಹಳ್ಳಿ ಗ್ರಾಮದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಒಟ್ಟಿಗೆ ಸೇರಿ ಸಾಮೂಹಿಕವಾಗಿ ದೇಶದ ಜನತೆಗೆ ನೆಮ್ಮದಿ ಬದುಕು ಕರುಣಿಸಿ ಶಾಂತಿ ನೆಲಸಿ ರೈತರಿಗಾಗಿ ಸಮೃದ್ಧ ಮಳೆ ಬರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ನದೀಂ, ಖದೀರ್, ಹಿದಾಯಿತ್ ಮುಂತಾದವರು ಇದ್ದರು

Leave a Reply

Your email address will not be published. Required fields are marked *