ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಿ- ಪ್ರ.ವಿ‌.ಬ.ಸಮಿತಿ ರಾ.ಪ್ರ.ಕಾರ್ಯದರ್ಶಿ ಎಂ ಚೆನ್ನಿಗರಾಯಪ್ಪ

ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೈದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.

ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago