ಹಾಸನ ಮೂಲದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಹಾ ಅವರು ರಕ್ತದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ನೇಹಾ ವೈದ್ಯೆಯಾಗುವ ಕನಸು ಕಂಡಿದ್ದರು. ಪ್ರತಿಭಾವಂತ ಪುತ್ರಿಯನ್ನು ಕಳೆದುಕೊಂಡ ಅತೀವ ದುಃಖದ ನಡುವೆಯೂ ಪೋಷಕರು ನೇಹಾಳ ದೇಹವನ್ನು ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮರೆದಿದ್ದಾರೆ.
ನೋವಿನ ನಡುವೆಯೂ ಸಾರ್ಥಕ ಭಾವ ಮೂಡಿಸಿದ ನೇಹಾಳ ಹೆತ್ತವರಿಗೆ ನನ್ನ ಹೆಮ್ಮೆಯ ನಮನಗಳು. ದೇಹ ದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸೋಣ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…