ಹಾಸನ ಮೂಲದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಹಾ ಅವರು ರಕ್ತದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ನೇಹಾ ವೈದ್ಯೆಯಾಗುವ ಕನಸು ಕಂಡಿದ್ದರು. ಪ್ರತಿಭಾವಂತ ಪುತ್ರಿಯನ್ನು ಕಳೆದುಕೊಂಡ ಅತೀವ ದುಃಖದ ನಡುವೆಯೂ ಪೋಷಕರು ನೇಹಾಳ ದೇಹವನ್ನು ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮರೆದಿದ್ದಾರೆ.
ನೋವಿನ ನಡುವೆಯೂ ಸಾರ್ಥಕ ಭಾವ ಮೂಡಿಸಿದ ನೇಹಾಳ ಹೆತ್ತವರಿಗೆ ನನ್ನ ಹೆಮ್ಮೆಯ ನಮನಗಳು. ದೇಹ ದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸೋಣ ಎಂದು ಹೇಳಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…