ಹಾಸನ ಮೂಲದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಹಾ ಅವರು ರಕ್ತದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ನೇಹಾ ವೈದ್ಯೆಯಾಗುವ ಕನಸು ಕಂಡಿದ್ದರು. ಪ್ರತಿಭಾವಂತ ಪುತ್ರಿಯನ್ನು ಕಳೆದುಕೊಂಡ ಅತೀವ ದುಃಖದ ನಡುವೆಯೂ ಪೋಷಕರು ನೇಹಾಳ ದೇಹವನ್ನು ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮರೆದಿದ್ದಾರೆ.
ನೋವಿನ ನಡುವೆಯೂ ಸಾರ್ಥಕ ಭಾವ ಮೂಡಿಸಿದ ನೇಹಾಳ ಹೆತ್ತವರಿಗೆ ನನ್ನ ಹೆಮ್ಮೆಯ ನಮನಗಳು. ದೇಹ ದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸೋಣ ಎಂದು ಹೇಳಿದ್ದಾರೆ.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…