ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಅಕ್ರಮವಾಗಿ ರಕ್ತಚಂದನ ಸಾಗಣೆ ಮಾಡುತ್ತಿದ್ದ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧನ ಮಾಡಿದ್ದಾರೆ.
ಖತರ್ನಾಕ್ ಕಳ್ಳರು ರಕ್ತಚಂದನ ಮರದ ತುಂಡುಗಳನ್ನು ತರಿಸಿಕೊಂಡು ಡೆಲಿವರಿ ಟ್ರಾನ್ಸ್ ಫೋರ್ಟ್ ಮಾಡಲು ಮುಂದಾಗಿದ್ದರು.
ಏಜಾಜ್ ಷರೀಪ್(47), ಪಯಾಜ್ ಷರೀಪ್( 47) ಮತ್ತು ಸಾಧಿಕ್ ಖಾನ್( 34) ಬಂದಿತ ಆರೋಪಿಗಳು.
ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಟೇಪ್ ಸುತ್ತಿ ಡಿಲಿವರಿ ಮಾಡಲು ಮುಂದಾಗಿದ್ದರು.
ಹೊಸಕೋಟೆಯ ಕೊಳತ್ತೂರು ಗ್ರಾಮದ ಡಿಲವರಿ ಟ್ರಾನ್ಸ್ ಪೋರ್ಟ್ ಕಂಪನಿ ಮೂಲಕ ಹರಿಯಾಣದ ವಿಷ್ಣುಕುಮಾರ್ ಎಂಬುವವರಿಗೆ ಪಾರ್ಸಲ್ ಮಾಡಲು ಯತ್ನಿಸಿದ್ದರು.
25 ಲಕ್ಷ ಬೆಲೆ ಬಾಳುವ 1093 ಕೆಜಿ ತೂಕದ 102 ತುಂಡುಗಳು ವಶಕ್ಕೆ ಪಡೆಯಲಾಗಿದೆ.ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…