ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಅಕ್ರಮವಾಗಿ ರಕ್ತಚಂದನ ಸಾಗಣೆ ಮಾಡುತ್ತಿದ್ದ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧನ ಮಾಡಿದ್ದಾರೆ.
ಖತರ್ನಾಕ್ ಕಳ್ಳರು ರಕ್ತಚಂದನ ಮರದ ತುಂಡುಗಳನ್ನು ತರಿಸಿಕೊಂಡು ಡೆಲಿವರಿ ಟ್ರಾನ್ಸ್ ಫೋರ್ಟ್ ಮಾಡಲು ಮುಂದಾಗಿದ್ದರು.
ಏಜಾಜ್ ಷರೀಪ್(47), ಪಯಾಜ್ ಷರೀಪ್( 47) ಮತ್ತು ಸಾಧಿಕ್ ಖಾನ್( 34) ಬಂದಿತ ಆರೋಪಿಗಳು.
ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಟೇಪ್ ಸುತ್ತಿ ಡಿಲಿವರಿ ಮಾಡಲು ಮುಂದಾಗಿದ್ದರು.
ಹೊಸಕೋಟೆಯ ಕೊಳತ್ತೂರು ಗ್ರಾಮದ ಡಿಲವರಿ ಟ್ರಾನ್ಸ್ ಪೋರ್ಟ್ ಕಂಪನಿ ಮೂಲಕ ಹರಿಯಾಣದ ವಿಷ್ಣುಕುಮಾರ್ ಎಂಬುವವರಿಗೆ ಪಾರ್ಸಲ್ ಮಾಡಲು ಯತ್ನಿಸಿದ್ದರು.
25 ಲಕ್ಷ ಬೆಲೆ ಬಾಳುವ 1093 ಕೆಜಿ ತೂಕದ 102 ತುಂಡುಗಳು ವಶಕ್ಕೆ ಪಡೆಯಲಾಗಿದೆ.ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…