ರಥ ಸಪ್ತಮಿ ಹಿನ್ನೆಲೆ: ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಿ ರಥ ಸಪ್ತಮಿ ಆಚರಣೆ

ದೊಡ್ಡಬಳ್ಳಾಪುರ: ರಥ ಸಪ್ತಮಿ ಹಿನ್ನೆಲೆ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಸುಭಾಷ್ ನಗರದಲ್ಲಿರುವ ಪತಂಜಲಿ ಯೋಗ ಶಿಕ್ಷಣ ಕೇಂದ್ರದಲ್ಲಿ ಆಯೋಜನೆ ಮಾಡಲಾಗಿತ್ತು.

ಸೂರ್ಯ ನಮಸ್ಕಾರ ಜೊತೆಗೆ ಅಗ್ನಿಹೋತ್ರ ಹೋಮ ನಡೆಸಿ ರಥ ಸಪ್ತಮಿ ಆಚರಣೆ ಮಾಡಲಾಯಿತು. ನೂರ ಒಂದು ಬಾರಿ ಯೋಗ ಮಾಡುವ ಮೂಲಕ ಸೂರ್ಯ ನಮಸ್ಕಾರ ಮಾಡಲಾಯಿತು.

ರಥಸಪ್ತಮಿಯಂದು ಸೂರ್ಯ ನಮಸ್ಕಾರ ಮಾಡಿದರೆ ಸಾಕಷ್ಟು ನಕಾರಾತ್ಮಕ ಶಕ್ತಿಗಳು ತೊಲಗಿ ಆರೋಗ್ಯ ಲಭಿಸುತ್ತದೆ ಎನ್ನುವ ಪ್ರತೀತಿ ಹಿನ್ನೆಲೆ ನೂರಾರು ಮಂದಿ ಯೋಗಪಟುಗಳು ಭಾಗಿಯಾಗಿ ಸೂರ್ಯ ನಮಸ್ಕಾರ ಮಾಡಿದರು.

ಸೂರ್ಯ ದೇವನ ಜನ್ಮ ದಿನಾಚರಣೆಯು ಸಹ ರಥ ಸಪ್ತಮಿಯಂದೆ ಇದೆ. ಈ ಹಿನ್ನೆಲೆ ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿ ಪ್ರಾರ್ಥನೆ ಸಲ್ಲಿಸಲಾಯಿತು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

6 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

17 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago