ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.
ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…